1:53 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಗಾಂಧಿ ಜಯಂತಿ: ಸ್ವಚ್ಫತೆ ಕುರಿತು ಎನ್‌ಸಿಸಿ ನೇವಲ್ ಮತ್ತು ಆರ್ಮಿ ವಿಂಗ್‌ನ ಕೆಡೆಟ್‌ಗಳಿಂದ ಬೀದಿ ನಾಟಕ ಪ್ರದರ್ಶನ

02/10/2024, 18:19

ಮಂಗಳೂರು(reporterkarnataka.com):ಗಾಂಧಿ ಜಯಂತಿಯ ಅಂಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ವಿಷಯದ ಮೇಲೆ “ನುಕ್ಕಡ್ ನಾಟಕ್”-ಒಂದು ಬೀದಿ ನಾಟಕದ ಪ್ರದರ್ಶನ ನಡೆಯಿತು.


ಬೀದಿ ನಾಟಕದ ಮೂಲಕ ಮಂಗಳೂರಿನ ಎನ್‌ಸಿಸಿ ನೇವಲ್ ಮತ್ತು ಎನ್‌ಸಿಸಿ ಆರ್ಮಿ ವಿಂಗ್‌ನ ಕೆಡೆಟ್‌ಗಳು ಜನರ ಮಧ್ಯೆ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಕೆಡೆಟ್‌ಗಳು, Lt.Cdr.Dr. ಯತೀಶ್ ಕುಮಾರ್, ANO NCC ನೇವಲ್ ವಿಂಗ್ ಹಾಗೂ ಮೇಜರ್ ಡಾ.ಜಯರಾಜ್ .ಎನ್, ANO NCC ಆರ್ಮಿ ವಿಂಗ್, ಇವರ ಮಾರ್ಗದರ್ಶನದಲ್ಲಿ ಸಂಪೂರ್ಣ ಉತ್ಸಾಹದಿಂದ ಮತ್ತು‌ ಅತ್ಯಂತ ಹುರುಪಿನಿಂದ ಯಶಸ್ವೀ ಪ್ರದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು