5:17 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ: ಸಾಕಾರಗೊಂಡ ಗಾಂಧಿ ಸ್ಮ್ರತಿ, ದೇಶಭಕ್ತಿ ಗೀತೆ

02/10/2024, 19:08

ಬೆಳ್ತಂಗಡಿ(reporterkarnataka.com): ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿ ಭಾವಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು