7:50 AM Friday31 - October 2025
ಬ್ರೇಕಿಂಗ್ ನ್ಯೂಸ್
Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ…

ಇತ್ತೀಚಿನ ಸುದ್ದಿ

ಕೊಪ್ಪ: ಯುವಕ ನಾಪತ್ತೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡಲು ಕೋರಿಕೆ

03/10/2024, 22:25

ಜಯಪುರ(reporterkarnataka.com): ಕೊಪ್ಪ ತಾಲೂಕಿನ ಶಾಂತಿಪುರ ನಿಡುವಾನೆ, ಎಲೆಮಡಲು ಗ್ರಾಮದ ಡೇವಿಡ್ ಕೆ. ವಿ. ಅಲಿಯಾಸ್ ವರ್ಗಿಸ್ (37) ಅವರು ಕಾಣೆಯಾಗಿದ್ದಾರೆ.
5.5 ಅಡಿ ಎತ್ತರವಿದ್ದು ಸಾಧಾರಣ ಮೈಕಟ್ಟು ಎಣ್ಣೆಗಪ್ಪು ಬಣ್ಣ ಹೊಂದಿದ್ದಾರೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಕನ್ನಡ, ತುಳು, ತಮಿಳು, ಮಳಿಯಾಳಿ ಭಾಷೆ ಮಾತನಾಡುತ್ತಾರೆ.
ಇವರ ಸುಳಿವು ಸಿಕ್ಕಲ್ಲಿ ಜಯಪುರ ಪೋಲಿಸ್ ಠಾಣೆ ಸಂಖ್ಯೆ 9480805172 ನಂಬರಿಗೆ ಕರೆಮಾಡಿ ಮಾಹಿತಿ ನೀಡುವಂತೆ ಕೋರಲಾಗಿದೆ.
ಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು