5:04 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಕೊಪ್ಪ: ಯುವಕ ನಾಪತ್ತೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡಲು ಕೋರಿಕೆ

03/10/2024, 22:25

ಜಯಪುರ(reporterkarnataka.com): ಕೊಪ್ಪ ತಾಲೂಕಿನ ಶಾಂತಿಪುರ ನಿಡುವಾನೆ, ಎಲೆಮಡಲು ಗ್ರಾಮದ ಡೇವಿಡ್ ಕೆ. ವಿ. ಅಲಿಯಾಸ್ ವರ್ಗಿಸ್ (37) ಅವರು ಕಾಣೆಯಾಗಿದ್ದಾರೆ.
5.5 ಅಡಿ ಎತ್ತರವಿದ್ದು ಸಾಧಾರಣ ಮೈಕಟ್ಟು ಎಣ್ಣೆಗಪ್ಪು ಬಣ್ಣ ಹೊಂದಿದ್ದಾರೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಕನ್ನಡ, ತುಳು, ತಮಿಳು, ಮಳಿಯಾಳಿ ಭಾಷೆ ಮಾತನಾಡುತ್ತಾರೆ.
ಇವರ ಸುಳಿವು ಸಿಕ್ಕಲ್ಲಿ ಜಯಪುರ ಪೋಲಿಸ್ ಠಾಣೆ ಸಂಖ್ಯೆ 9480805172 ನಂಬರಿಗೆ ಕರೆಮಾಡಿ ಮಾಹಿತಿ ನೀಡುವಂತೆ ಕೋರಲಾಗಿದೆ.
ಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು