3:48 AM Saturday5 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ಕೊಪ್ಪ: ಯುವಕ ನಾಪತ್ತೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡಲು ಕೋರಿಕೆ

03/10/2024, 22:25

ಜಯಪುರ(reporterkarnataka.com): ಕೊಪ್ಪ ತಾಲೂಕಿನ ಶಾಂತಿಪುರ ನಿಡುವಾನೆ, ಎಲೆಮಡಲು ಗ್ರಾಮದ ಡೇವಿಡ್ ಕೆ. ವಿ. ಅಲಿಯಾಸ್ ವರ್ಗಿಸ್ (37) ಅವರು ಕಾಣೆಯಾಗಿದ್ದಾರೆ.
5.5 ಅಡಿ ಎತ್ತರವಿದ್ದು ಸಾಧಾರಣ ಮೈಕಟ್ಟು ಎಣ್ಣೆಗಪ್ಪು ಬಣ್ಣ ಹೊಂದಿದ್ದಾರೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಕನ್ನಡ, ತುಳು, ತಮಿಳು, ಮಳಿಯಾಳಿ ಭಾಷೆ ಮಾತನಾಡುತ್ತಾರೆ.
ಇವರ ಸುಳಿವು ಸಿಕ್ಕಲ್ಲಿ ಜಯಪುರ ಪೋಲಿಸ್ ಠಾಣೆ ಸಂಖ್ಯೆ 9480805172 ನಂಬರಿಗೆ ಕರೆಮಾಡಿ ಮಾಹಿತಿ ನೀಡುವಂತೆ ಕೋರಲಾಗಿದೆ.
ಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು