4:43 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು