3:39 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜಯಾನಂದ ಪೆರಾಜೆ, ಡಾ. ಕೆ. ಜಿ ವೆಂಕಟೇಶ್, ಉಳಿಯತ್ತಡ್ಕ ಸಹಿತ 11 ಮಂದಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ: ಅ.6ರಂದು ಪ್ರದಾನ

05/10/2024, 10:28

ಕಾಸರಗೋಡು(reporterkarnataka.com): ಇಲ್ಲಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪಮೇಶ್ವರಿ ಸಾಂಸ್ಕೃತಿಕ ಘಟಕ, ವಿಜ್ಡಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್, ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸಹಕಾರದಲ್ಲಿ ನಡೆಯುವ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ- 2024 ಪ್ರದಾನ ಸಮಾರಂಭವು ಅ.6ರಂದು ಅಪರಾಹ್ನ 2ರಿಂದ ನಡೆಯಲಿದೆ.
ಈ ಪ್ರಶಸ್ತಿಗೆ ಹಿರಿಯ ಕವಿಗಳಾದ ಡಾ. ಕೆ. ಜಿ ವೆಂಕಟೇಶ್, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಪಿ. ವಿ ಪ್ರದೀಪ್ ಕುಮಾರ್, ಮಂಗಳೂರು, ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ ಭಟ್ ಮಂಜೇಶ್ವರ, ಜಯಾನಂದ ಪೆರಾಜೆ, ನಾಟಕ ಭಾರ್ಗವ ಕೆಂಪರಾಜು, ವಿರಾಜ್ ಅಡೂರು, ಸೀತಾಲಕ್ಷ್ಮಿ ವರ್ಮ ವಿಟ್ಲ, ಶಾಂತಾ ಪುತ್ತೂರು, ರತ್ನಾ ಕೆ ಭಟ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು