6:23 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ರಡ್ಡೇರಹಟ್ಟಿಯಲ್ಲಿ ಅಂತರ್ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿ

06/10/2024, 18:57

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಆರೂಢ ಜ್ಯೋತಿ ಯುವ ಬಳಗದ ವತಿಯಿಂದ ಪ್ರ-ಪ್ರಥಮ ಬಾರಿಗೆ ದಸರಾ ಹಬ್ಬದ ನಿಮಿತ್ಯವಾಗಿ ಅಂತರ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ.
ಸಂಘದ ಅಧ್ಯಕ್ಷರಾದ ಶ್ರೀಶೈಲ್ ಖೋತ ಅವರವು ನಮ್ಮ ಗ್ರಾಮದಲ್ಲಿ ಸಮಯಕ್ಕೆ ಹೆಚ್ಚಿನ ಆದ್ಯತೆ ಇದೆ. ಆದರಿಂದ ಎಲ್ಲ ತಂಡದವರು ಸಮಯ ಪಾಲನೆಯನ್ನು ಮಾಡಬೇಕು ಎಂದರು.


ಈ ಸಂದರ್ಭದಲ್ಲಿ ಶ್ರೀಶೈಲ್ ಖೋತ, ಸಚಿನ ನಾಯಿಕ, ಮಹೇಶ ಖೋತ, ಹಣಮಂತ ನಾಯಿಕ,ಸಿದ್ದರೂಡ ಬುದ್ನಿ,ಪ್ರಮೋದ ಗಲಗಲಿ, ಮುರಗೇಶ ಖೋತ, ಬಸವರಾಜ ಬೆಳ್ಳಂಕಿ, ಮಲ್ಲಿಕಾರ್ಜುನ ನಾಯಿಕ, ವಕೀಲರಾದ ವರದಿ ಸಿದ್ದಾರೂಢ ಖೋತ,ಕಿರಣ ಖೋತ, ಹನಮಂತ ಸನದಿ, ಪ್ರಕಾಶ ನದಾಫ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು