11:27 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿನಿಯರು ಎಸ್ ಜಿಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆ

06/10/2024, 19:10

ಭೂಪಾಲ್(reporterkarnataka.com): ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯ ಪ್ರದೇಶದ ಮಂಡ್ಸೌರು ನಲ್ಲಿ ಜರಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024ರ ಲ್ಲಿ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯ 9 ನೇ ತರಗತಿಯ ಅನರ್ಘ್ಯ ಎ. ಆರ್. 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆ ಯ 400 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಚಿನ್ನ 200 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಪರ್ಧೆ ಗೆ ಆಯ್ಕೆಯಾಗಿರುತ್ತಾರೆ.
ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಅನನ್ಯ ಎ ಆರ್ 14 ವರ್ಷ ಒಳಗಿನ ಹುಡುಗಿಯರ ಈಜು ಸ್ಪರ್ಧೆಯಲ್ಲಿ 200 ಮೀ ಬಟರ್ ಫ್ಲೈ ಯಲ್ಲಿ ಚಿನ್ನ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿರುವ ಅಶೋಕ ಕುಮಾರ್ ಬರಿಮಾರು ಮತ್ತು ಕೆ ಪಿಎಸ್ ಸಿ ಮೊಂಟೆಪದವು ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಪುತ್ರಿಯರಾಗಿದ್ದು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಬಿ.ಕೆ. ನಾಯ್ಕರ ಅವರ ಶಿಷ್ಯಯರಾಗಿದ್ದು ಅಲೋಷಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ಸ್ಯಾಂಜು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು