2:53 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಿ.ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ

08/10/2024, 07:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info. reporterkarnataka@gmail.com

ಬಿ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪಲ್ಗುಣಿ ಇದರ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ
ಅಧ್ಯಕ್ಷರಾಗಿ ಬಿ.ಎಂ. ರಮೇಶ್ ಬಾನಹಳ್ಳಿ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಹಿರಿಯ ಸಹಕಾರಿಗಳಾದ ಒ.ಎಸ್. ಗೋಪಾಲಗೌಡ್ರು ಮತ್ತು ಉಪಾಧ್ಯಕ್ಷ ಎಚ್.ಟಿ.
ಪ್ರಸನ್ನ, ಕೆ. ಬಿ. ಗೋಪಾಲಗೌಡ್ರು,
ಓ ಜಿ ರವಿ, ಬಿ.ಎಸ್. ರಕ್ಷಿತ್, ಎಚ್.ಎ. ಅಮೋಘ, ರಚನಾ ಅರುಣ್, ಎಚ್. ಕೆ.
ಸಾವಿತ್ರಿ. ಟಿ.ಎ. ಶೇಖರ್ ಪೂಜಾರಿ, ಬಿ.ಎಂ. ರಮೇಶ್. ಬೆಟ್ಟಗೆರೆ ಎಸ್.
ಸುಂದರ, ಬಿ.ಎಲ್. ಉಪೇಂದ್ರ, ಎಚ್. ಎ‌. ದ್ಯಾವಣ್ಣ ಗೌಡ ಹಾಗೂ ಚುನಾವಣೆ ಅಧಿಕಾರಿ ಜ್ಯೋತಿ ಲಕ್ಷ್ಮಿ ಮತ್ತು ಮೇಲ್ವಿಚಾರಕರು ಯು.ಸಿ. ಪ್ರಯಗ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್. ವೇಣುಗೋಪಾಲ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು