10:59 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಿ.ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ

08/10/2024, 07:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info. reporterkarnataka@gmail.com

ಬಿ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪಲ್ಗುಣಿ ಇದರ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ
ಅಧ್ಯಕ್ಷರಾಗಿ ಬಿ.ಎಂ. ರಮೇಶ್ ಬಾನಹಳ್ಳಿ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಹಿರಿಯ ಸಹಕಾರಿಗಳಾದ ಒ.ಎಸ್. ಗೋಪಾಲಗೌಡ್ರು ಮತ್ತು ಉಪಾಧ್ಯಕ್ಷ ಎಚ್.ಟಿ.
ಪ್ರಸನ್ನ, ಕೆ. ಬಿ. ಗೋಪಾಲಗೌಡ್ರು,
ಓ ಜಿ ರವಿ, ಬಿ.ಎಸ್. ರಕ್ಷಿತ್, ಎಚ್.ಎ. ಅಮೋಘ, ರಚನಾ ಅರುಣ್, ಎಚ್. ಕೆ.
ಸಾವಿತ್ರಿ. ಟಿ.ಎ. ಶೇಖರ್ ಪೂಜಾರಿ, ಬಿ.ಎಂ. ರಮೇಶ್. ಬೆಟ್ಟಗೆರೆ ಎಸ್.
ಸುಂದರ, ಬಿ.ಎಲ್. ಉಪೇಂದ್ರ, ಎಚ್. ಎ‌. ದ್ಯಾವಣ್ಣ ಗೌಡ ಹಾಗೂ ಚುನಾವಣೆ ಅಧಿಕಾರಿ ಜ್ಯೋತಿ ಲಕ್ಷ್ಮಿ ಮತ್ತು ಮೇಲ್ವಿಚಾರಕರು ಯು.ಸಿ. ಪ್ರಯಗ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್. ವೇಣುಗೋಪಾಲ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು