5:50 AM Tuesday2 - September 2025
ಬ್ರೇಕಿಂಗ್ ನ್ಯೂಸ್
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ…

ಇತ್ತೀಚಿನ ಸುದ್ದಿ

ಬಿ.ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ

08/10/2024, 07:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info. reporterkarnataka@gmail.com

ಬಿ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪಲ್ಗುಣಿ ಇದರ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ
ಅಧ್ಯಕ್ಷರಾಗಿ ಬಿ.ಎಂ. ರಮೇಶ್ ಬಾನಹಳ್ಳಿ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಹಿರಿಯ ಸಹಕಾರಿಗಳಾದ ಒ.ಎಸ್. ಗೋಪಾಲಗೌಡ್ರು ಮತ್ತು ಉಪಾಧ್ಯಕ್ಷ ಎಚ್.ಟಿ.
ಪ್ರಸನ್ನ, ಕೆ. ಬಿ. ಗೋಪಾಲಗೌಡ್ರು,
ಓ ಜಿ ರವಿ, ಬಿ.ಎಸ್. ರಕ್ಷಿತ್, ಎಚ್.ಎ. ಅಮೋಘ, ರಚನಾ ಅರುಣ್, ಎಚ್. ಕೆ.
ಸಾವಿತ್ರಿ. ಟಿ.ಎ. ಶೇಖರ್ ಪೂಜಾರಿ, ಬಿ.ಎಂ. ರಮೇಶ್. ಬೆಟ್ಟಗೆರೆ ಎಸ್.
ಸುಂದರ, ಬಿ.ಎಲ್. ಉಪೇಂದ್ರ, ಎಚ್. ಎ‌. ದ್ಯಾವಣ್ಣ ಗೌಡ ಹಾಗೂ ಚುನಾವಣೆ ಅಧಿಕಾರಿ ಜ್ಯೋತಿ ಲಕ್ಷ್ಮಿ ಮತ್ತು ಮೇಲ್ವಿಚಾರಕರು ಯು.ಸಿ. ಪ್ರಯಗ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್. ವೇಣುಗೋಪಾಲ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು