1:03 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಾಜಿ ಶಾಸಕರ ಸಹೋದರ ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೇಲ್ಕಾರಿನಲ್ಲಿ ಇಬ್ಬರು ಆರೋಪಿಗಳ ಬಂಧನ

08/10/2024, 22:37

ಮಂಗಳೂರು(reporterkarnataka.com): ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ಬಿ.ಎಂ‌. ಮುಲ್ತಾಜ್ ಅಲಿ ಕೂಳೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರೆಹಮತ್ ಮತ್ತು ಶೋಯಬ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳನ್ನು ಬಂಟ್ವಾಳದ ಮೆಲ್ಕಾರ್ ಬಳಿ ಪತ್ತೆ ಹಚ್ಚಿ ಕಾವೂರು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮುಲ್ತಾಜ್ ಅಲಿ ಅವರು ಕೂಳೂರು ಸೇತುವೆ ಬಳಿ ಕಾರನ್ನು ನಿಲ್ಲಿಸಿ ಆರೋಪಿಗಳ ಪ್ರಚೋದನೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿರುತ್ತಾರೆ ಎಂದು ದೂರು ದಾಖಲಾಗಿದೆ.
ಆರೋಪಿಗಳನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯನ್ನು ಡಿ.ಸಿ.ಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಕಾಂತ್ ರವರ ನೇತೃತ್ವದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಎಮ್. ಬೈಂದೂರು, ಉಪ ನಿರೀಕ್ಷಕರುಗಳಾದ ಮಲ್ಲಿಕಾರ್ಜುನ ಬಿರಾದಾರ,
ನಳಿನಿ ಹಾಗೂ ಸಿಬ್ಬಂಧಿಯವರಾದ ನಾಗರತ್ನ,ಸಿ, ಪ್ರವೀಣ್ ಅವರು ಕಾರ್ಯಾಚರಣೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು