3:09 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಉದ್ಯಮ ಕ್ಷೇತ್ರದ ದಿಗ್ಗಜ, ಕೈಗಾರಿಕೋದ್ಯಮಿ ರತನ್ ಟಾಟಾ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ಹಲವು ಗಣ್ಯರ ಸಂತಾಪ

10/10/2024, 09:09

ಮುಂಬೈ(reporterkarnataka.com): ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ತಡರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಟಾಟಾ ಗ್ರೂಪ್‌ನ ಎಮೆರಿಟಸ್ ಅಧ್ಯಕ್ಷರಾದ ಅವರಗೆ 86 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆ ಮತ್ತು ಅವರ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಟಾಟಾ ಅವರನ್ನು ಸೋಮವಾರ (ಅ. 7) ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತ್ತು.
ಟಾಟಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರನ್ನು ದೂರದೃಷ್ಟಿಯ ವ್ಯಾಪಾರ ನಾಯಕ, ಸಹಾನುಭೂತಿಯ ಆತ್ಮ ಮತ್ತು ಅಸಾಧಾರಣ ಮನುಷ್ಯ ಎಂದು ಪ್ರಧಾನಿ ಮೋದಿ ಅವರು ಬಣ್ಣಿಸಿದ್ದಾರೆ.
ಭಾರತದ ಉದ್ಯಮದ ದಿಗ್ಗಜ ಮತ್ತು ಲೋಕೋಪಕಾರಿ ಪದ್ಮವಿಭೂಷಣ ರತನ್ ಟಾಟಾ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು