7:27 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವತಿಯಿಂದ ನಾಡಹಬ್ಬ ದಸರಾಕ್ಕೆ ದೇಣಿಗೆ ಹಸ್ತಾಂತರ

10/10/2024, 20:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತ್ಯಂತ ವಿಜೃಂಭಣೆಯಿಂದ ನಡೆಯುವ ನಾಡಹಬ್ಬ ದಸರಾಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ತಾಲೂಕು ಆಡಳಿತ ವರ್ಗಕ್ಕೆ ಎರಡೂವರೆ ಲಕ್ಷ ರೂ ಮೊತ್ತದ ಚೆಕ್ ಅನ್ನು ಹಸ್ತಾಂತರ ಮಾಡಲಾಯಿತು.
ಎರಡನೇ ಮೈಸೂರು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿಯಲ್ಲಿ ನವರಾತ್ರಿ ಉತ್ಸವದ ದಸರಾ ಮಹೋತ್ಸವವೂ ಬಹಳ ವಿಜೃಂಭಣೆಯಿಂದ ನಡೆಯುತ್ತಿದ್ದು ಪಟ್ಟಣ ಪಂಚಾಯಿತಿ ಎಲ್ಲಾ ರೀತಿ ಯಲ್ಲೂ ಸಹಕಾರ ನೀಡುತ್ತಿದ್ದು, ಬನ್ನಿ ಮಂಟಪಕ್ಕೆ ಸಂಬಂಧಪಟ್ಟಂತೆ ಸುಣ್ಣ ಬಣ್ಣ ಹೊಡೆಯುವದಲ್ಲದೆ, ಜಂಗಲ್ ಕಟಿಂಗ್ ಸೇರಿದಂತೆ ಸಂಪೂರ್ಣವಾಗಿ ನೆಹರು ಉದ್ಯಾನವನದ ಬನ್ನಿ ಮಂಟಪ ಸುಂದರವಾಗಿ ಕಾಣುವಂತೆ ಪಟ್ಟಣ ಪಂಚಾಯತ್ ವಿಶೇಷ ಸಹಕಾರ ನಿಡುತ್ತಿದೆ.
ದಸರಾ ಉತ್ಸವಕ್ಕೆ ಎರಡುವರೆ ಲಕ್ಷ ರೂಪಾಯಿಗಳನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾದ ಗೀತಾ ರಮೇಶ್ ಗುರುವಾರ ತಾಲೂಕು ಕಚೇರಿಗೆ ತೆರಳಿ ಜಿಲ್ಲಾ ಉಪ ವಿಭಾಗ ಅಧಿಕಾರಿಯವರಿಗೆ ಚೆಕ್ ಹಸ್ತಾಂತರ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು