3:32 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ; ಕೋಳೆಕರ ಮಠದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

11/10/2024, 16:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿಯ ಉತ್ಸವದ ನಿಮಿತ್ತ ಜಿಲ್ಲೆಯ ಅಥಣಿ ತಾಲೂಕು ಶ್ರೀ ಕೋಳೆಕರ ಮಠದಲ್ಲಿ ” ನವಶಕ್ತಿ ಮಹಿಳಾ ಸಂಘದ ” ಮಹಿಳೆಯರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನವದುರ್ಗೆಯ ಅವತಾರದೊಂದಿಗೆ ಮಹಾಪೂಜೆ ಅದ್ದೂರಿಯಿಂದ ಜರುಗಿತು.


ಈ ಕಾರ್ಯಕ್ರಮಕ್ಕೆ ಶ್ರೀ ಶೆಟ್ಟರ ಮಠದ ಶ್ರೀ ಮರುಳುಸಿದ್ದ ಮಹಾಸ್ವಾಮಿಗಳು ಶ್ರೀಗಳು ಆಗಮಿಸಿ, ನವಶಕ್ತಿ ಮಹಿಳಾ ಸಂಘ ದುರ್ಗಾದೇವಿ ಚಾಮುಂಡೇಶ್ವರಿ ಅನುಗ್ರಹ ನಿಮಗಿರಲಿ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಸದಾಕಾಲ ನಗುನಗುತ್ತ ಇರಲಿ ಈ ರೀತಿ ಸೇವೆಯನ್ನ ಮಾಡುತ್ತಾ ಬನ್ನಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನವಶಕ್ತಿ ಮಹಿಳಾ ಸಂಘದ ದ್ರಾಕ್ಷಾಯಿಣಿ ಕಲ್ಮಠ, ಸವಿತಾ ನಾಶಿ, ಪ್ರೀತಿ ಕಾವೇರಿ ,ಆರತಿ ಮಾಳಿ, ಮಂಜುಳಾ ಕಲ್ಮಠ ಸರೋಜನಿ ತೇರದಾಳ, ಸವಿತಾ ಯಲ್ಲಟ್ಟಿ ಹಾಗೂ ಸಂಘದ ಎಲ್ಲ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು