8:10 PM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ; ಕೋಳೆಕರ ಮಠದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

11/10/2024, 16:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿಯ ಉತ್ಸವದ ನಿಮಿತ್ತ ಜಿಲ್ಲೆಯ ಅಥಣಿ ತಾಲೂಕು ಶ್ರೀ ಕೋಳೆಕರ ಮಠದಲ್ಲಿ ” ನವಶಕ್ತಿ ಮಹಿಳಾ ಸಂಘದ ” ಮಹಿಳೆಯರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನವದುರ್ಗೆಯ ಅವತಾರದೊಂದಿಗೆ ಮಹಾಪೂಜೆ ಅದ್ದೂರಿಯಿಂದ ಜರುಗಿತು.


ಈ ಕಾರ್ಯಕ್ರಮಕ್ಕೆ ಶ್ರೀ ಶೆಟ್ಟರ ಮಠದ ಶ್ರೀ ಮರುಳುಸಿದ್ದ ಮಹಾಸ್ವಾಮಿಗಳು ಶ್ರೀಗಳು ಆಗಮಿಸಿ, ನವಶಕ್ತಿ ಮಹಿಳಾ ಸಂಘ ದುರ್ಗಾದೇವಿ ಚಾಮುಂಡೇಶ್ವರಿ ಅನುಗ್ರಹ ನಿಮಗಿರಲಿ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಸದಾಕಾಲ ನಗುನಗುತ್ತ ಇರಲಿ ಈ ರೀತಿ ಸೇವೆಯನ್ನ ಮಾಡುತ್ತಾ ಬನ್ನಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನವಶಕ್ತಿ ಮಹಿಳಾ ಸಂಘದ ದ್ರಾಕ್ಷಾಯಿಣಿ ಕಲ್ಮಠ, ಸವಿತಾ ನಾಶಿ, ಪ್ರೀತಿ ಕಾವೇರಿ ,ಆರತಿ ಮಾಳಿ, ಮಂಜುಳಾ ಕಲ್ಮಠ ಸರೋಜನಿ ತೇರದಾಳ, ಸವಿತಾ ಯಲ್ಲಟ್ಟಿ ಹಾಗೂ ಸಂಘದ ಎಲ್ಲ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು