12:52 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ; ಕೋಳೆಕರ ಮಠದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

11/10/2024, 16:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿಯ ಉತ್ಸವದ ನಿಮಿತ್ತ ಜಿಲ್ಲೆಯ ಅಥಣಿ ತಾಲೂಕು ಶ್ರೀ ಕೋಳೆಕರ ಮಠದಲ್ಲಿ ” ನವಶಕ್ತಿ ಮಹಿಳಾ ಸಂಘದ ” ಮಹಿಳೆಯರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನವದುರ್ಗೆಯ ಅವತಾರದೊಂದಿಗೆ ಮಹಾಪೂಜೆ ಅದ್ದೂರಿಯಿಂದ ಜರುಗಿತು.


ಈ ಕಾರ್ಯಕ್ರಮಕ್ಕೆ ಶ್ರೀ ಶೆಟ್ಟರ ಮಠದ ಶ್ರೀ ಮರುಳುಸಿದ್ದ ಮಹಾಸ್ವಾಮಿಗಳು ಶ್ರೀಗಳು ಆಗಮಿಸಿ, ನವಶಕ್ತಿ ಮಹಿಳಾ ಸಂಘ ದುರ್ಗಾದೇವಿ ಚಾಮುಂಡೇಶ್ವರಿ ಅನುಗ್ರಹ ನಿಮಗಿರಲಿ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಸದಾಕಾಲ ನಗುನಗುತ್ತ ಇರಲಿ ಈ ರೀತಿ ಸೇವೆಯನ್ನ ಮಾಡುತ್ತಾ ಬನ್ನಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನವಶಕ್ತಿ ಮಹಿಳಾ ಸಂಘದ ದ್ರಾಕ್ಷಾಯಿಣಿ ಕಲ್ಮಠ, ಸವಿತಾ ನಾಶಿ, ಪ್ರೀತಿ ಕಾವೇರಿ ,ಆರತಿ ಮಾಳಿ, ಮಂಜುಳಾ ಕಲ್ಮಠ ಸರೋಜನಿ ತೇರದಾಳ, ಸವಿತಾ ಯಲ್ಲಟ್ಟಿ ಹಾಗೂ ಸಂಘದ ಎಲ್ಲ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು