7:10 AM Wednesday23 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ; ಕೋಳೆಕರ ಮಠದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

11/10/2024, 16:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿಯ ಉತ್ಸವದ ನಿಮಿತ್ತ ಜಿಲ್ಲೆಯ ಅಥಣಿ ತಾಲೂಕು ಶ್ರೀ ಕೋಳೆಕರ ಮಠದಲ್ಲಿ ” ನವಶಕ್ತಿ ಮಹಿಳಾ ಸಂಘದ ” ಮಹಿಳೆಯರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನವದುರ್ಗೆಯ ಅವತಾರದೊಂದಿಗೆ ಮಹಾಪೂಜೆ ಅದ್ದೂರಿಯಿಂದ ಜರುಗಿತು.


ಈ ಕಾರ್ಯಕ್ರಮಕ್ಕೆ ಶ್ರೀ ಶೆಟ್ಟರ ಮಠದ ಶ್ರೀ ಮರುಳುಸಿದ್ದ ಮಹಾಸ್ವಾಮಿಗಳು ಶ್ರೀಗಳು ಆಗಮಿಸಿ, ನವಶಕ್ತಿ ಮಹಿಳಾ ಸಂಘ ದುರ್ಗಾದೇವಿ ಚಾಮುಂಡೇಶ್ವರಿ ಅನುಗ್ರಹ ನಿಮಗಿರಲಿ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಸದಾಕಾಲ ನಗುನಗುತ್ತ ಇರಲಿ ಈ ರೀತಿ ಸೇವೆಯನ್ನ ಮಾಡುತ್ತಾ ಬನ್ನಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನವಶಕ್ತಿ ಮಹಿಳಾ ಸಂಘದ ದ್ರಾಕ್ಷಾಯಿಣಿ ಕಲ್ಮಠ, ಸವಿತಾ ನಾಶಿ, ಪ್ರೀತಿ ಕಾವೇರಿ ,ಆರತಿ ಮಾಳಿ, ಮಂಜುಳಾ ಕಲ್ಮಠ ಸರೋಜನಿ ತೇರದಾಳ, ಸವಿತಾ ಯಲ್ಲಟ್ಟಿ ಹಾಗೂ ಸಂಘದ ಎಲ್ಲ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು