2:30 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ; ಕೋಳೆಕರ ಮಠದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

11/10/2024, 16:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿಯ ಉತ್ಸವದ ನಿಮಿತ್ತ ಜಿಲ್ಲೆಯ ಅಥಣಿ ತಾಲೂಕು ಶ್ರೀ ಕೋಳೆಕರ ಮಠದಲ್ಲಿ ” ನವಶಕ್ತಿ ಮಹಿಳಾ ಸಂಘದ ” ಮಹಿಳೆಯರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನವದುರ್ಗೆಯ ಅವತಾರದೊಂದಿಗೆ ಮಹಾಪೂಜೆ ಅದ್ದೂರಿಯಿಂದ ಜರುಗಿತು.


ಈ ಕಾರ್ಯಕ್ರಮಕ್ಕೆ ಶ್ರೀ ಶೆಟ್ಟರ ಮಠದ ಶ್ರೀ ಮರುಳುಸಿದ್ದ ಮಹಾಸ್ವಾಮಿಗಳು ಶ್ರೀಗಳು ಆಗಮಿಸಿ, ನವಶಕ್ತಿ ಮಹಿಳಾ ಸಂಘ ದುರ್ಗಾದೇವಿ ಚಾಮುಂಡೇಶ್ವರಿ ಅನುಗ್ರಹ ನಿಮಗಿರಲಿ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಸದಾಕಾಲ ನಗುನಗುತ್ತ ಇರಲಿ ಈ ರೀತಿ ಸೇವೆಯನ್ನ ಮಾಡುತ್ತಾ ಬನ್ನಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನವಶಕ್ತಿ ಮಹಿಳಾ ಸಂಘದ ದ್ರಾಕ್ಷಾಯಿಣಿ ಕಲ್ಮಠ, ಸವಿತಾ ನಾಶಿ, ಪ್ರೀತಿ ಕಾವೇರಿ ,ಆರತಿ ಮಾಳಿ, ಮಂಜುಳಾ ಕಲ್ಮಠ ಸರೋಜನಿ ತೇರದಾಳ, ಸವಿತಾ ಯಲ್ಲಟ್ಟಿ ಹಾಗೂ ಸಂಘದ ಎಲ್ಲ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು