11:10 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನವರಾತ್ರಿ ಉತ್ಸವ; ಕೋಳೆಕರ ಮಠದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

11/10/2024, 16:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿಯ ಉತ್ಸವದ ನಿಮಿತ್ತ ಜಿಲ್ಲೆಯ ಅಥಣಿ ತಾಲೂಕು ಶ್ರೀ ಕೋಳೆಕರ ಮಠದಲ್ಲಿ ” ನವಶಕ್ತಿ ಮಹಿಳಾ ಸಂಘದ ” ಮಹಿಳೆಯರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನವದುರ್ಗೆಯ ಅವತಾರದೊಂದಿಗೆ ಮಹಾಪೂಜೆ ಅದ್ದೂರಿಯಿಂದ ಜರುಗಿತು.


ಈ ಕಾರ್ಯಕ್ರಮಕ್ಕೆ ಶ್ರೀ ಶೆಟ್ಟರ ಮಠದ ಶ್ರೀ ಮರುಳುಸಿದ್ದ ಮಹಾಸ್ವಾಮಿಗಳು ಶ್ರೀಗಳು ಆಗಮಿಸಿ, ನವಶಕ್ತಿ ಮಹಿಳಾ ಸಂಘ ದುರ್ಗಾದೇವಿ ಚಾಮುಂಡೇಶ್ವರಿ ಅನುಗ್ರಹ ನಿಮಗಿರಲಿ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಸದಾಕಾಲ ನಗುನಗುತ್ತ ಇರಲಿ ಈ ರೀತಿ ಸೇವೆಯನ್ನ ಮಾಡುತ್ತಾ ಬನ್ನಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನವಶಕ್ತಿ ಮಹಿಳಾ ಸಂಘದ ದ್ರಾಕ್ಷಾಯಿಣಿ ಕಲ್ಮಠ, ಸವಿತಾ ನಾಶಿ, ಪ್ರೀತಿ ಕಾವೇರಿ ,ಆರತಿ ಮಾಳಿ, ಮಂಜುಳಾ ಕಲ್ಮಠ ಸರೋಜನಿ ತೇರದಾಳ, ಸವಿತಾ ಯಲ್ಲಟ್ಟಿ ಹಾಗೂ ಸಂಘದ ಎಲ್ಲ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು