12:35 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ

21/05/2021, 10:26

ನವದೆಹಲಿ(reporterkarnataka news):

ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ.

ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾರಂ 16ನೀಡಲು ಜು.15 ಕೊನೆಯ ದಿನವಾಗಿದೆ. ತೆರಿಗೆ ಅಡಿಟ್ ವರದಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಸೆ.30 ರಿಂದ ಅ.31 ರವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಕೆಗೆ 2022 ರ ಜ.31 ರವರೆಗೂ ಅವಕಾಶವಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ನೂತನ ವೆಬ್ ಸೈಟ್: ಇಲಾಖೆಯ ಸಿಸ್ಟಮ್ಸ್ ವಿಭಾಗವು ಬುಧವಾರ ಹೊರಡಿಸಿದ ಆದೇಶದಲ್ಲಿ ಹಳೆಯ ಪೋರ್ಟಲ್ ನಿಂದ www.incometaxindiaefiling.gov.in ಹೊಸwww.incometaxgov.in ಗೆ ‘ಪರಿವರ್ತನೆ’ ಜೂನ್ 7 ರಿಂದ ಪೂರ್ಣಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು