7:49 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ

21/05/2021, 10:26

ನವದೆಹಲಿ(reporterkarnataka news):

ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ.

ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾರಂ 16ನೀಡಲು ಜು.15 ಕೊನೆಯ ದಿನವಾಗಿದೆ. ತೆರಿಗೆ ಅಡಿಟ್ ವರದಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಸೆ.30 ರಿಂದ ಅ.31 ರವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಕೆಗೆ 2022 ರ ಜ.31 ರವರೆಗೂ ಅವಕಾಶವಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ನೂತನ ವೆಬ್ ಸೈಟ್: ಇಲಾಖೆಯ ಸಿಸ್ಟಮ್ಸ್ ವಿಭಾಗವು ಬುಧವಾರ ಹೊರಡಿಸಿದ ಆದೇಶದಲ್ಲಿ ಹಳೆಯ ಪೋರ್ಟಲ್ ನಿಂದ www.incometaxindiaefiling.gov.in ಹೊಸwww.incometaxgov.in ಗೆ ‘ಪರಿವರ್ತನೆ’ ಜೂನ್ 7 ರಿಂದ ಪೂರ್ಣಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು