3:12 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ

21/05/2021, 10:26

ನವದೆಹಲಿ(reporterkarnataka news):

ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ.

ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾರಂ 16ನೀಡಲು ಜು.15 ಕೊನೆಯ ದಿನವಾಗಿದೆ. ತೆರಿಗೆ ಅಡಿಟ್ ವರದಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಸೆ.30 ರಿಂದ ಅ.31 ರವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಕೆಗೆ 2022 ರ ಜ.31 ರವರೆಗೂ ಅವಕಾಶವಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ನೂತನ ವೆಬ್ ಸೈಟ್: ಇಲಾಖೆಯ ಸಿಸ್ಟಮ್ಸ್ ವಿಭಾಗವು ಬುಧವಾರ ಹೊರಡಿಸಿದ ಆದೇಶದಲ್ಲಿ ಹಳೆಯ ಪೋರ್ಟಲ್ ನಿಂದ www.incometaxindiaefiling.gov.in ಹೊಸwww.incometaxgov.in ಗೆ ‘ಪರಿವರ್ತನೆ’ ಜೂನ್ 7 ರಿಂದ ಪೂರ್ಣಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು