7:19 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆ: ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್

13/10/2024, 10:39

ಮೈಸೂರು(reporterkarnataka.com): ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್ ಆಗಿದ್ದಾರೆ.

ಕ್ರಮವಾಗಿ 100 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಚಿನ್ನ, 200 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಬೆಳ್ಳಿ ಹಾಗೂ 4X100 ಮೀಟರ್ ಫ್ರೀ ಸ್ಟೈಲ್ ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಮಂಗಳೂರಿನ ರಾಮಕೃಷ್ಣ ರಾವ್ ಅವರಿಂದ ತರಬೇತಿ ಪಡೆಯುತ್ತಿರುವ ಹಕೀಂ ಅವರು, ಮಂಗಳೂರಿನ ಜೈ ಹಿಂದ್ ಈಜು ಕ್ಲಬ್‌ನ ಈಜುಗಾರ. ಈತ ಮಂಗಳೂರಿನ ಮಂಗಳೂರಿನ ನಿವಾಸಿಯಾಗಿರುವ ಅಬ್ದುಲ್ ಹಕೀಂ ಹಾಗೂ ಶಾಹಿದಾ ಜೆಪ್ಪು ದಂಪತಿಯ ಪುತ್ರರಾಗಿದ್ದು, ಯೇನೆಪೋಯ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು