6:59 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಶ್ರೀ ಸಿದ್ಧಾರೂಢ ಮಠ: ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭ

14/10/2024, 11:07

ಸಂತೋಷ್ ಬೆಳಗಾವಿ

info.reporterkarnataka@gmail.com

ನವರಾತ್ರಿ ಉತ್ಸವ ನಿಮಿತ್ಯವಾಗಿ ಹಳ್ಳೂರ ಶ್ರೀ ಸಿದ್ಧಾರೂಢ ಮಠದಲ್ಲಿ ಗ್ರಾಮದ ಮಹಿಳೆಯರು ಹಮ್ಮಿಕೊಂಡ ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭವ ಶನಿವಾರ ನೆರವೇರಿತು.
ಈ ಸಮಯದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ವಾಸಂತಿ ತೇರದಾಳ, ಸವಿತಾ ಡಬ್ಬನ್ನವರ, ಮಹಾನಂದಾ ಹುಬ್ಬಳ್ಳಿ, ಕಸ್ತೂರಿ ನಿಡೋಣಿ, ಕಸ್ತೂರಿ ಹೆಗ್ಗಾನಿ, ಸುಜಾತಾ ಕಾಡಶೆಟ್ಟಿ, ಜಯಶ್ರೀ ಬಾರಿಕಾರ, ಸುರೇಖಾ ಗೌರವ್ವಗೊಳ, ಲಕ್ಷ್ಮೀ ಬಾರಿಕಾರ, ಜಯಶ್ರೀ ಮಿರ್ಜಿ, ಪ್ರೀಯಾ ಉಪಾದ್ಯೆ, ರಾಜಶ್ರೀ ಕುಲಕರ್ಣಿ, ಜಯಶ್ರೀ ಬನ್ನೂರ, ರೇಖಾ ಗೂಸಬಾಳ, ಗಾಯತ್ರೀ ಪತ್ತಾರ ಸೇರಿದಂತೆ ಅನೇಕರಿದ್ದು. ವ್ಯವಸ್ಥಾಪಕರಾದ ಕೆಂಪಣ್ಣ ಅಂಗಡಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು