10:00 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಶ್ರೀ ಸಿದ್ಧಾರೂಢ ಮಠ: ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭ

14/10/2024, 11:07

ಸಂತೋಷ್ ಬೆಳಗಾವಿ

info.reporterkarnataka@gmail.com

ನವರಾತ್ರಿ ಉತ್ಸವ ನಿಮಿತ್ಯವಾಗಿ ಹಳ್ಳೂರ ಶ್ರೀ ಸಿದ್ಧಾರೂಢ ಮಠದಲ್ಲಿ ಗ್ರಾಮದ ಮಹಿಳೆಯರು ಹಮ್ಮಿಕೊಂಡ ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭವ ಶನಿವಾರ ನೆರವೇರಿತು.
ಈ ಸಮಯದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ವಾಸಂತಿ ತೇರದಾಳ, ಸವಿತಾ ಡಬ್ಬನ್ನವರ, ಮಹಾನಂದಾ ಹುಬ್ಬಳ್ಳಿ, ಕಸ್ತೂರಿ ನಿಡೋಣಿ, ಕಸ್ತೂರಿ ಹೆಗ್ಗಾನಿ, ಸುಜಾತಾ ಕಾಡಶೆಟ್ಟಿ, ಜಯಶ್ರೀ ಬಾರಿಕಾರ, ಸುರೇಖಾ ಗೌರವ್ವಗೊಳ, ಲಕ್ಷ್ಮೀ ಬಾರಿಕಾರ, ಜಯಶ್ರೀ ಮಿರ್ಜಿ, ಪ್ರೀಯಾ ಉಪಾದ್ಯೆ, ರಾಜಶ್ರೀ ಕುಲಕರ್ಣಿ, ಜಯಶ್ರೀ ಬನ್ನೂರ, ರೇಖಾ ಗೂಸಬಾಳ, ಗಾಯತ್ರೀ ಪತ್ತಾರ ಸೇರಿದಂತೆ ಅನೇಕರಿದ್ದು. ವ್ಯವಸ್ಥಾಪಕರಾದ ಕೆಂಪಣ್ಣ ಅಂಗಡಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು