1:14 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅ. 27: ಪಾಲ್ದನೆ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ

14/10/2024, 11:21

ಮಂಗಳೂರು(reporterkarnataka.com): ಪಾಲ್ದನೆಯಲ್ಲಿರುವ ಸಂತ ರಾಪಾಯೆಲ್ ಮೇರಿ ಕಾನ್ವೆಂಟ್ ಹಾಗೂ ಸಂತ ತೆರೆಜಾ ಚರ್ಚು ಇದರ ಜಂಟಿ ಸಹಭಾಗಿತ್ವದಲ್ಲಿ ಹಾಗೂ ಜ್ಯುವೆಲ್ಸ್ ಗ್ರೂಪ್ ಇದರ ನೇತೃತ್ವದಲ್ಲಿ ಪರಿಸರದ ಜನರಿಗಾಗಿ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು ಮಂಗಳೂರು ಇದರ ನುರಿತ ವೈದ್ಯರ ಮಾರ್ಗದರ್ಶನದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ಸಹಯೋಗದೊಂದಿಗೆ “ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ”
ಅಕ್ಟೋಬರ್ 27ರ ಭಾನುವಾರ ಬೆಳಿಗ್ಗೆ ಗಂಟೆ 8.00 ರಿಂದ ಮಧ್ಯಾಹ್ನ ಗಂಟೆ 1 ರ ತನಕ ಪಾಲ್ದನೆ ಸಂತ ತೆರೆಜಾ ಚರ್ಚಿನ ಬಳಿ ಇರುವ ಸಂತ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಸ್ತನದ ಕ್ಯಾನ್ಸರ್, ಮುಟ್ಟಿನ ಸಮಸ್ಯೆ,ಗುಣವಾಗದ ಹುಣ್ಣು, ಅಜೀರ್ಣ, ರಕ್ತ ಹೀನತೆ, ಮೂಳೆ ನೋವು, ರಕ್ತ ಸ್ರಾವ ಮುಂತಾದ ಸಮಸ್ಯೆಗಳ ಕಾರಣ ಹುಡುಕುವುದು ಹಾಗೂ ಸ್ತಿçÃಯರ ಆರೋಗ್ಯ ಮತ್ತು ಪುರುಷರ ಆರೋಗ್ಯ ತಪಾಸಣೆ ಪ್ರತ್ಯೇಕವಾಗಿ ನಡೆಸಿ ತಜ್ಞರಿಂದ ಜಾಗೃತಿಯನ್ನು ನೀಡುವುದು ಮುಂತಾದುವುಗಳು ಲಭ್ಯವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಇದರ ಸದುಪಯೋಗ ಪಡೆಯಲು ಸಾರ್ವಜನಿಕರಿಗೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು