9:42 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಅ. 27: ಪಾಲ್ದನೆ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ

14/10/2024, 11:21

ಮಂಗಳೂರು(reporterkarnataka.com): ಪಾಲ್ದನೆಯಲ್ಲಿರುವ ಸಂತ ರಾಪಾಯೆಲ್ ಮೇರಿ ಕಾನ್ವೆಂಟ್ ಹಾಗೂ ಸಂತ ತೆರೆಜಾ ಚರ್ಚು ಇದರ ಜಂಟಿ ಸಹಭಾಗಿತ್ವದಲ್ಲಿ ಹಾಗೂ ಜ್ಯುವೆಲ್ಸ್ ಗ್ರೂಪ್ ಇದರ ನೇತೃತ್ವದಲ್ಲಿ ಪರಿಸರದ ಜನರಿಗಾಗಿ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು ಮಂಗಳೂರು ಇದರ ನುರಿತ ವೈದ್ಯರ ಮಾರ್ಗದರ್ಶನದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ಸಹಯೋಗದೊಂದಿಗೆ “ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ”
ಅಕ್ಟೋಬರ್ 27ರ ಭಾನುವಾರ ಬೆಳಿಗ್ಗೆ ಗಂಟೆ 8.00 ರಿಂದ ಮಧ್ಯಾಹ್ನ ಗಂಟೆ 1 ರ ತನಕ ಪಾಲ್ದನೆ ಸಂತ ತೆರೆಜಾ ಚರ್ಚಿನ ಬಳಿ ಇರುವ ಸಂತ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಸ್ತನದ ಕ್ಯಾನ್ಸರ್, ಮುಟ್ಟಿನ ಸಮಸ್ಯೆ,ಗುಣವಾಗದ ಹುಣ್ಣು, ಅಜೀರ್ಣ, ರಕ್ತ ಹೀನತೆ, ಮೂಳೆ ನೋವು, ರಕ್ತ ಸ್ರಾವ ಮುಂತಾದ ಸಮಸ್ಯೆಗಳ ಕಾರಣ ಹುಡುಕುವುದು ಹಾಗೂ ಸ್ತಿçÃಯರ ಆರೋಗ್ಯ ಮತ್ತು ಪುರುಷರ ಆರೋಗ್ಯ ತಪಾಸಣೆ ಪ್ರತ್ಯೇಕವಾಗಿ ನಡೆಸಿ ತಜ್ಞರಿಂದ ಜಾಗೃತಿಯನ್ನು ನೀಡುವುದು ಮುಂತಾದುವುಗಳು ಲಭ್ಯವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಇದರ ಸದುಪಯೋಗ ಪಡೆಯಲು ಸಾರ್ವಜನಿಕರಿಗೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು