7:24 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ: 125 ಚರ್ಮರೋಗ ತಜ್ಞರು, ಪಿಜಿ ವಿದ್ಯಾರ್ಥಿಗಳು ಭಾಗಿ

14/10/2024, 22:07

ಮಂಗಳೂರು(reporterkarnataka.com):ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ಸಭೆ ಫಾದರ್ ಮುಲ್ಲರ್ ಆಸ್ಪತ್ರೆಯ ಸಭಾಭವನದಲ್ಲಿ ನಡೆಸಿತು.
ಈ ವೈಜ್ಣಾನಿಕ ಕಾರ್ಯಕ್ರಮದಲ್ಲಿ ಒಟ್ಟು 125 ಚರ್ಮರೋಗ ತಜ್ಞರು ಹಾಗೂ ಚರ್ಮರೋಗ ವಿಭಾಗದ ಸ್ನಾತಕೋತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಾ ಡೀನ್ ಡಾ. ಆಂಟನಿ ಸಿಲ್ವನ್ ಡಿಸೋಜರವರು ವಹಿಸಿದ್ದರು.


ಮುಖ್ಯ ಅತಿಥಿಯಾಗಿ ಡಾ ದೀಪಿಕಾ ಪಾಂದಿ, ಪ್ರಾದ್ಯಾಪಕರು, ಡೆಲ್ಲಿ ವಿಶ್ವವಿದ್ಯಾನಿಲಯ (Professor of Dermatology), ಡಾ ಸುಕುಮಾರ್ ದಂಡೆಕೇರಿ, ಅಧ್ಯಕ್ಷರು ಜೆ. ಎನ್. ಶೆಟ್ಟಿ ಸ್ಮಾರಕ ಟ್ರಸ್ಟ್, ಡಾ. ಜೆಸಿಂತಾ ಮಾರ್ಟೀಸ್ ಚರ್ಮರೋಗ ವಿಭಾಗ ಮುಖ್ಯಸ್ಥರು, ಡಾ. ಗಣೇಶ್ ಎಸ್ ಪೈ, ಡಾ. ಮಂಜುನಾಥ್ ಶೆಣೈ, ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಡಾ ದೀಪಿಕಾ ಪಾಂದಿ ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು