9:29 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು: ಮಾದಕ ದ್ರವ್ಯ ವಿರುದ್ಧ ಮಹಾ ಸಮರ; ‘ಸೇ ನೋ ಟು ಡ್ರಗ್ಸ್ ’ ವಾಕಥಾನ್

18/10/2024, 20:54

ಮಂಗಳೂರು(reporterkarnataka.com): ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ದ್ರವ್ಯ ಹಾವಳಿ ತಡೆಗೆ ನಗರದ ಲೈಟ್ ಹೌಸ್ ಹಿಲ್ ನ ಸಂತ ಅಲೋಶಿಯಸ್ ಕಾಲೇಜು ಮೈದಾನದಿಂದ ನೆಹರು ಮೈದಾನದ ವರೆಗೆ ಶುಕ್ರವಾರ ‘ಸೇ ನೋ ಟು ಡ್ರಗ್ಸ್ ’ ವಾಕಥಾನ್ ನಡೆಯಿತು.
ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್,ಸಂತ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕೆಥೋಲಿಕ್ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಈ ವಾಕಥಾನ್ ಜರುಗಿತು.


ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾನಿಲಯದ ರೆಕ್ಟರ್ ವಂ| ಮೆಲ್ವಿನ್ ಪಿಂಟೊ, ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ|. ಪ್ರವೀಣ್ ಲಿಯೋ ಲಸ್ರಾದೋ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಽಕಾರಿ ಅಜಿತ್ ಮಿನೇಜಸ್, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಡ್ರಗ್ಸ್ ವಿರೋಧಿ ಅಭಿಯಾನದ ಸಂಯೋಜಕ ಲೂವಿ ಜೆ. ಪಿಂಟೊ, ಅಲೋಶಿಯಸ್ ಡೀಮ್ಸ ಯೂನಿವರ್ಸಿಟಿ ಡ್ರಗ್ಸ್ ತಡೆ ಸೊಸೈಟಿಯ ನೋಡೆಲ ಅಽಕಾರಿ ಡಾ| ರೋಶನ್ ಮೊಂತೆರೊ, ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ ಎಲಿಯಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಫಾದರ್ ಮುಲ್ಲರ್‌ನ ವೈದ್ಯ ಡಾ| ಶಿವಶಂಕರ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು