5:03 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮಂಗಳೂರು: ಮಾದಕ ದ್ರವ್ಯ ವಿರುದ್ಧ ಮಹಾ ಸಮರ; ‘ಸೇ ನೋ ಟು ಡ್ರಗ್ಸ್ ’ ವಾಕಥಾನ್

18/10/2024, 20:54

ಮಂಗಳೂರು(reporterkarnataka.com): ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ದ್ರವ್ಯ ಹಾವಳಿ ತಡೆಗೆ ನಗರದ ಲೈಟ್ ಹೌಸ್ ಹಿಲ್ ನ ಸಂತ ಅಲೋಶಿಯಸ್ ಕಾಲೇಜು ಮೈದಾನದಿಂದ ನೆಹರು ಮೈದಾನದ ವರೆಗೆ ಶುಕ್ರವಾರ ‘ಸೇ ನೋ ಟು ಡ್ರಗ್ಸ್ ’ ವಾಕಥಾನ್ ನಡೆಯಿತು.
ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್,ಸಂತ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕೆಥೋಲಿಕ್ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಈ ವಾಕಥಾನ್ ಜರುಗಿತು.


ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾನಿಲಯದ ರೆಕ್ಟರ್ ವಂ| ಮೆಲ್ವಿನ್ ಪಿಂಟೊ, ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ|. ಪ್ರವೀಣ್ ಲಿಯೋ ಲಸ್ರಾದೋ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಽಕಾರಿ ಅಜಿತ್ ಮಿನೇಜಸ್, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಡ್ರಗ್ಸ್ ವಿರೋಧಿ ಅಭಿಯಾನದ ಸಂಯೋಜಕ ಲೂವಿ ಜೆ. ಪಿಂಟೊ, ಅಲೋಶಿಯಸ್ ಡೀಮ್ಸ ಯೂನಿವರ್ಸಿಟಿ ಡ್ರಗ್ಸ್ ತಡೆ ಸೊಸೈಟಿಯ ನೋಡೆಲ ಅಽಕಾರಿ ಡಾ| ರೋಶನ್ ಮೊಂತೆರೊ, ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ ಎಲಿಯಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಫಾದರ್ ಮುಲ್ಲರ್‌ನ ವೈದ್ಯ ಡಾ| ಶಿವಶಂಕರ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು