12:53 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಇತಿಹಾಸ ಕಂಡರಿಯದ ವರ್ಷಧಾರೆ: ಬೆಚ್ಚಿಬಿದ್ದ ಮುಳ್ಳಯ್ಯನ ಗಿರಿ ಶ್ರೇಣಿ; ರಸ್ತೆಯಲ್ಲಿ 2 ಅಡಿ ಮಳೆ ನೀರು

20/10/2024, 14:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆಗೆ ಮುಳ್ಳಯ್ಯನ ಗಿರಿ ಬೆಚ್ಚಿ ಬಿದ್ದಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ 2 ಅಡಿ ಮಳೆ ನೀರು ನಿಂತಿದೆ.
ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ.
ದತ್ತಪೀಠದ ರಸ್ತೆಯಲ್ಲಿ 2 ಅಡಿ ಎತ್ತರದಲ್ಲಿ ಮಳೆ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ. ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟದಲ್ಲಿವೆ. ಎಷ್ಟೇ ಮಳೆ, ಹೇಗೆ ಸುರಿದರೂ ನೀರು ಹರಿದು ಹೋಗುತ್ತೆ. ಆದರೆ
ಹಿಂಗಾರು ಮಳೆ ಅಬ್ಬರಕ್ಕೆ ಅಂತಹಾ ಪಶ್ಚಿಮ ಘಟ್ಟವೇ ಬೆದರಿದೆ ಹೋಗಿದೆ.


ಮುಗಿಲೆತ್ತರದ ಬೆಟ್ಟಗಳ ಮೇಲೆ 2 ಅಡಿ ನೀರು ನಿಂತಿತ್ತು. ಇದರಿಂದಲೇ ಮಳೆ ಪ್ರಮಾಣ ಹೇಗಿರಬಹುದು ಎಂದು ಅಂದಾಜಿಸಬಹುದು. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಮಳೆ ಮಧ್ಯೆ ಸಿಲುಕಿ ಮುಳ್ಳಯ್ಯನಗಿರಿ ಸಹವಾಸವೇ ಬೇಡ ಎಂದ ಪ್ರವಾಸಿಗರು ಹೇಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು