7:01 AM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆ: ದೀಪಾಳಿ ಜಿಲ್ಲಾಮಟ್ಟಕ್ಕೆ ಆಯ್ಕೆ

22/10/2024, 20:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.eporterkarnataka@gmail.com
ಐಗಳಿ ಶ್ರೀ ಅಪ್ಪಯ್ಯ ಸ್ವಾಮಿ ಶಿಕ್ಷಣ ಸಂಸ್ಥೆಯ ಎಸ್ ಎ ಎಸ್ ಪ್ರೌಢಶಾಲೆಯಲ್ಲಿ ಇಂದು ನಡೆದ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ದೀಪಾಲಿ ಸಾಧನೆ ಮಾಡಿದ್ದಾಳೆ.
ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಆಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಂಸ್ಥೆಯ ಅಧ್ಯಕ್ಷ ಡಾ. ಜಿ.ಎ. ಹಿರೇಮಠ. ಸೆಕ್ರೆಟರಿ ಎಸ್. ಬಿ. ಕೆಂಪಿ, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಆಡಳಿತ ಅಧಿಕಾರಿಗಳು, ಮ್ಯಾನೇಜರ್, ದೈಹಿಕ ಶಿಕ್ಷಕರು ವಿದ್ಯಾರ್ಥಿನಿಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಲೆಂದು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು