12:17 PM Friday17 - April 2026
ಬ್ರೇಕಿಂಗ್ ನ್ಯೂಸ್
ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ಗೆ ಐಜ್ವಾಲ್‌ ಧರ್ಮಾಧ್ಯಕ್ಸರ ಭೇಟಿ

27/10/2024, 18:33

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್‌ ಗೆ ಉತ್ತರ ಭಾರತದ ಐಜ್ವಾಲ್‌ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಜೋಕಿಂ ವಾಲ್ಡರ್‌ ಅವರು ಅತಿಥಿಯಾಗಿ ಆಗಮಿಸಿ ಇಂದು ಬೆಳಗ್ಗಿನ ಬಲಿ ಪೂಜೆಯ ನೇತೃತ್ವ ವಹಿಸಿದ್ದರು.
ಅವರು ತಮ್ಮ ಪ್ರವಚನದಲ್ಲಿ ಬಡ ಬಗ್ಗರ ಬಗ್ಗೆ ನಾವು ಹೆಚ್ಚಿನ ಕಾಳಜಿ ವಹಿಸ ಬೇಕು. ಪ್ರಾರ್ಥನೆ ನಮ್ಮ ಆದ್ಯತೆ ಆಗ ಬೇಕೆಂದರು. ಬಲಿ ಪೂಜೆಯ ಬಳಿಕ ಅವರ ಭೇಟಿಯ ಸವಿ ನೆನಪಿಗಾಗಿ ಅವರನ್ನು ಸನ್ಮಾನಿಸಲಾಯಿತು.
ಬಲಿಪೂಜೆಯಲ್ಲಿ ಶಿವಮೊಗ್ಗ ಧರ್ಮ ಪ್ರಾಂತ್ಯದ ವಂದನೀಯ ರೋಶನ್‌ ಪಿಂಟೊ ಭಾಗಿಯಾಗಿದ್ದರು. ಪಾಲ್ದನೆ ಚರ್ಚಿನ ಪ್ರಧಾನ ಧರ್ಮ ಗುರು ವಂದನೀಯ ಆಲ್ಬನ್‌ ಡಿ’ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊಂತೇರೊ, ವಿವಿಧ ಆಯೋಗಗಳ ಸಂಚಾಲಕ ಜೊಸ್ಲಿನ್‌ ಲೋಬೊ, ಲೀಜನ್ ಆಫ್‌ ಮೇರಿ ಸಂಘದ ಅಧ್ಯಕ್ಷೆ ಹೆಲೆನ್‌ ಲೋಬೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು