2:09 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು