5:25 AM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಡೋಲ್ಪಿ ಡಿಸೋಜ ನಿರ್ಮಾಣದ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಶರವು ದೇವಸ್ಥಾನದಲ್ಲಿ ಮುಹೂರ್ತ

02/11/2024, 11:33

ಮಂಗಳೂರು(reporterkarnataka.com): ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ. ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.


ಶರವು ರಾಘವೇಂದ್ರ ಶಾಸ್ತ್ರಿ ಸಿನಿಮಾಕ್ಕೆ ಕ್ಲಾಪ್ ಮಾಡಿದರು.
ನಟ ವಿನೀತ್ ಕುಮಾರ್, ನಟಿ ರುಹಾನಿ ಶೆಟ್ಟಿ, ರೋಶನ್ ಶೆಟ್ಟಿ, ಪುಷ್ಪರಾಜ್ ಬೊಳ್ಳೂರು, ನಿರ್ದೇಶಕ ರಂಜಿತ್ ಸಿ ಬಜಾಲ್, ನಿರ್ಮಾಪಕ ಡೋಲ್ಪಿ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು.
ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು ಅಭಿನಯಿಸಲಿದ್ದಾರೆ.
ರಂಜಿತ್ ಸಿ ಬಜಾಲ್ ಚಿತ್ರಕತೆ, ನಿರ್ದೇಶನ, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು. ಮಂಗಳೂರು ಸುತ್ತ ಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ನಿರ್ದೇಶಕ ರಂಜಿತ್ ಸಿ. ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು