9:39 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮುಚ್ಚೂರುನಲ್ಲಿ ದೀಪಾವಳಿ ಸಂಭ್ರಮ: ಮಕ್ಕಳಿಂದ ಆಕರ್ಷಕ ಗೂಡುದೀಪ ಪ್ರದರ್ಶನ

02/11/2024, 12:05

ಸುರತ್ಕಲ್(reporterkarnataka.com): ಶ್ರೀ ರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ ಆಯೋಜನೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗವಹಿಸಿದರು .


ಗೂಡುದೀಪ ಪ್ರದರ್ಶನದಲ್ಲಿ ವಿವಿಧ ರೀತಿಯ ಆಕರ್ಷಕ ಗೂಡುದೀಪವನ್ನು ಶ್ರೀ ರಾಮ ಬಾಲ ಗೋಕುಲ ಕೇಂದ್ರದ ಮಕ್ಕಳು ಪ್ರದರ್ಶನಕ್ಕೆ ಇಟ್ಟಿದ್ದರು. ಸ್ಥಳೀಯ ಭಾಗದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ ಅವರ ನೇತೃತ್ವದಲ್ಲಿ ಬಾಲ ಗೋಕುಲ ಕೇಂದ್ರದಲ್ಲಿ ಸುಶಿಕ್ಷಣ ಪಡೆಯುತ್ತಿರುವ ಹಿಂದೂ ಸಮಾಜದ ಮಕ್ಕಳ ಹಾಗೂ ಕಾರ್ಯಕರ್ತರ ಪ್ರಯತ್ನ ಸಮಾಜಕ್ಕೆ ಮಾದರಿಯೇ ಸರಿ ಎಂದು ಶಾಸಕರು ಸಂತಸ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು