9:57 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮುಚ್ಚೂರುನಲ್ಲಿ ದೀಪಾವಳಿ ಸಂಭ್ರಮ: ಮಕ್ಕಳಿಂದ ಆಕರ್ಷಕ ಗೂಡುದೀಪ ಪ್ರದರ್ಶನ

02/11/2024, 12:05

ಸುರತ್ಕಲ್(reporterkarnataka.com): ಶ್ರೀ ರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ ಆಯೋಜನೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗವಹಿಸಿದರು .


ಗೂಡುದೀಪ ಪ್ರದರ್ಶನದಲ್ಲಿ ವಿವಿಧ ರೀತಿಯ ಆಕರ್ಷಕ ಗೂಡುದೀಪವನ್ನು ಶ್ರೀ ರಾಮ ಬಾಲ ಗೋಕುಲ ಕೇಂದ್ರದ ಮಕ್ಕಳು ಪ್ರದರ್ಶನಕ್ಕೆ ಇಟ್ಟಿದ್ದರು. ಸ್ಥಳೀಯ ಭಾಗದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ ಅವರ ನೇತೃತ್ವದಲ್ಲಿ ಬಾಲ ಗೋಕುಲ ಕೇಂದ್ರದಲ್ಲಿ ಸುಶಿಕ್ಷಣ ಪಡೆಯುತ್ತಿರುವ ಹಿಂದೂ ಸಮಾಜದ ಮಕ್ಕಳ ಹಾಗೂ ಕಾರ್ಯಕರ್ತರ ಪ್ರಯತ್ನ ಸಮಾಜಕ್ಕೆ ಮಾದರಿಯೇ ಸರಿ ಎಂದು ಶಾಸಕರು ಸಂತಸ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು