8:36 AM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಜಲಜೀವನ್ ಮಿಷನ್‌ ಪೈಪ್‌ಗಳಿಗೆ ಕಿಡಿಕೇಡಿಗಳಿಂದ ಬೆಂಕಿ: 25 ಲಕ್ಷ ರೂ. ನಷ್ಟ

04/11/2024, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿ ತ್ರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಅಳವಡಿಸಲು ಇರಿಸಿದ್ದ ಪೈಪ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಾಕಿ ವಿಕೃತಿ ಮೆರೆದಿದ್ದಾರೆ.


ಶನಿವಾರ ರಾತ್ರಿ ಗ್ರಾಮದಲ್ಲಿ ಇಟ್ಟಿದ್ದ ಸುಮಾರು ರೂ.೨೫ ಲಕ್ಷ ಮೌಲ್ಯದ ಪೈಪ್‌ಗಳಿಗೆ ಬೆಂಕಿ ಹಚ್ಚಲಾಗಿದ್ದು, ಪೈಪ್‌ಗಳು ಸಂಪೂರ್ಣ ಬೆಂಕಿಗೆ ಸುಟ್ಟು ಕರಕಲಾಗಿದೆ. ಹರೀಶ್ ಎಂಬ ಗುತ್ತಿಗೆದಾರನಿಗೆ ಸೇರಿದ ಪೈಪ್‌ಗಳಾಗಿದ್ದು, ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು