11:49 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಜಲಜೀವನ್ ಮಿಷನ್‌ ಪೈಪ್‌ಗಳಿಗೆ ಕಿಡಿಕೇಡಿಗಳಿಂದ ಬೆಂಕಿ: 25 ಲಕ್ಷ ರೂ. ನಷ್ಟ

04/11/2024, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿ ತ್ರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಅಳವಡಿಸಲು ಇರಿಸಿದ್ದ ಪೈಪ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಾಕಿ ವಿಕೃತಿ ಮೆರೆದಿದ್ದಾರೆ.


ಶನಿವಾರ ರಾತ್ರಿ ಗ್ರಾಮದಲ್ಲಿ ಇಟ್ಟಿದ್ದ ಸುಮಾರು ರೂ.೨೫ ಲಕ್ಷ ಮೌಲ್ಯದ ಪೈಪ್‌ಗಳಿಗೆ ಬೆಂಕಿ ಹಚ್ಚಲಾಗಿದ್ದು, ಪೈಪ್‌ಗಳು ಸಂಪೂರ್ಣ ಬೆಂಕಿಗೆ ಸುಟ್ಟು ಕರಕಲಾಗಿದೆ. ಹರೀಶ್ ಎಂಬ ಗುತ್ತಿಗೆದಾರನಿಗೆ ಸೇರಿದ ಪೈಪ್‌ಗಳಾಗಿದ್ದು, ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು