10:45 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ

05/11/2024, 17:02

ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ.
ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪಿಯೊನಾ ಕ್ರಾಸ್ತ, ವೀವಲ್ ಕ್ರಾಸ್ತಾ, ವೆಲಾನಿ ಪೊಸ್ಸೆಕಾ, ರೇಚಲ್, ಲಿರೋನ್ ಮೆಂಡೋನ್ಸಾ ಹಾಗೂ ರೊವಿನ್ ಫೆರ್ನಾಂಡಿಸ್ ಇದ್ದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ, ಸರ್ವ ಆಯೋಗದ ಸಂಚಾಲಕ ಜೊಸ್ಲಿನ್ ಲೋಬೊ ಹಾಗೂ ಸಂತ ಝೇವಿಯರ್ ವಾರ್ಡ್ ನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು