7:34 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ

05/11/2024, 17:02

ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ.
ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪಿಯೊನಾ ಕ್ರಾಸ್ತ, ವೀವಲ್ ಕ್ರಾಸ್ತಾ, ವೆಲಾನಿ ಪೊಸ್ಸೆಕಾ, ರೇಚಲ್, ಲಿರೋನ್ ಮೆಂಡೋನ್ಸಾ ಹಾಗೂ ರೊವಿನ್ ಫೆರ್ನಾಂಡಿಸ್ ಇದ್ದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ, ಸರ್ವ ಆಯೋಗದ ಸಂಚಾಲಕ ಜೊಸ್ಲಿನ್ ಲೋಬೊ ಹಾಗೂ ಸಂತ ಝೇವಿಯರ್ ವಾರ್ಡ್ ನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು