2:55 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ

05/11/2024, 17:02

ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ.
ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪಿಯೊನಾ ಕ್ರಾಸ್ತ, ವೀವಲ್ ಕ್ರಾಸ್ತಾ, ವೆಲಾನಿ ಪೊಸ್ಸೆಕಾ, ರೇಚಲ್, ಲಿರೋನ್ ಮೆಂಡೋನ್ಸಾ ಹಾಗೂ ರೊವಿನ್ ಫೆರ್ನಾಂಡಿಸ್ ಇದ್ದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ, ಸರ್ವ ಆಯೋಗದ ಸಂಚಾಲಕ ಜೊಸ್ಲಿನ್ ಲೋಬೊ ಹಾಗೂ ಸಂತ ಝೇವಿಯರ್ ವಾರ್ಡ್ ನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು