10:19 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ

05/11/2024, 17:02

ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ.
ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪಿಯೊನಾ ಕ್ರಾಸ್ತ, ವೀವಲ್ ಕ್ರಾಸ್ತಾ, ವೆಲಾನಿ ಪೊಸ್ಸೆಕಾ, ರೇಚಲ್, ಲಿರೋನ್ ಮೆಂಡೋನ್ಸಾ ಹಾಗೂ ರೊವಿನ್ ಫೆರ್ನಾಂಡಿಸ್ ಇದ್ದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ, ಸರ್ವ ಆಯೋಗದ ಸಂಚಾಲಕ ಜೊಸ್ಲಿನ್ ಲೋಬೊ ಹಾಗೂ ಸಂತ ಝೇವಿಯರ್ ವಾರ್ಡ್ ನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು