11:59 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ

05/11/2024, 17:02

ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ.
ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪಿಯೊನಾ ಕ್ರಾಸ್ತ, ವೀವಲ್ ಕ್ರಾಸ್ತಾ, ವೆಲಾನಿ ಪೊಸ್ಸೆಕಾ, ರೇಚಲ್, ಲಿರೋನ್ ಮೆಂಡೋನ್ಸಾ ಹಾಗೂ ರೊವಿನ್ ಫೆರ್ನಾಂಡಿಸ್ ಇದ್ದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ, ಸರ್ವ ಆಯೋಗದ ಸಂಚಾಲಕ ಜೊಸ್ಲಿನ್ ಲೋಬೊ ಹಾಗೂ ಸಂತ ಝೇವಿಯರ್ ವಾರ್ಡ್ ನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು