9:17 PM Wednesday3 - September 2025
ಬ್ರೇಕಿಂಗ್ ನ್ಯೂಸ್
ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಬಾಂಬ್ ಬೆದರಿಕೆ: ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

14/11/2024, 16:29

ರಾಯ್ ಪುರ(reporterkarnataka.com): ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೋಲ್ಕಾತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ರಾಯ್ ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಇಂಡಿಗೋ ವಿಮಾನ ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿತ್ತು. ಬಾಂಬ್ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಮಾನದ ಪಥ ಬದಲಾಯಿಸಿ, ರಾಯ್ ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನದಲ್ಲಿ 187 ಮಂದಿ ಪ್ರಯಾಣಿಕರು ಮತ್ತು 6 ಮಂದಿ ಸಿಬ್ಬಂದಿಗಳು ಇದ್ದರು.
ರಾಯ್ ಪುರ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 9 ಗಂಟೆಗೆ ತುರ್ತು ಭೂಸ್ಪರ್ಶ ಮಾಡಿದ ತಕ್ಷಣ ವಿಮಾನವನ್ನು ಪ್ರತ್ಯೇಕ ರನ್ ವೇಗೆ ಸ್ಥಳಾಂತರಿಸಲಾಯಿತು. ನಂತರ ತಪಾಸಣಾ ಕಾರ್ಯ ಆರಂಭವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು