10:03 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಬಾಂಬ್ ಬೆದರಿಕೆ: ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

14/11/2024, 16:29

ರಾಯ್ ಪುರ(reporterkarnataka.com): ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೋಲ್ಕಾತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ರಾಯ್ ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಇಂಡಿಗೋ ವಿಮಾನ ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿತ್ತು. ಬಾಂಬ್ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಮಾನದ ಪಥ ಬದಲಾಯಿಸಿ, ರಾಯ್ ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನದಲ್ಲಿ 187 ಮಂದಿ ಪ್ರಯಾಣಿಕರು ಮತ್ತು 6 ಮಂದಿ ಸಿಬ್ಬಂದಿಗಳು ಇದ್ದರು.
ರಾಯ್ ಪುರ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 9 ಗಂಟೆಗೆ ತುರ್ತು ಭೂಸ್ಪರ್ಶ ಮಾಡಿದ ತಕ್ಷಣ ವಿಮಾನವನ್ನು ಪ್ರತ್ಯೇಕ ರನ್ ವೇಗೆ ಸ್ಥಳಾಂತರಿಸಲಾಯಿತು. ನಂತರ ತಪಾಸಣಾ ಕಾರ್ಯ ಆರಂಭವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು