4:10 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ: ನ. 17ರಂದು ಚಿಕ್ಕಜಾತ್ರಾ ಮಹೋತ್ಸವ, 19ರಂದು ತೆಪ್ಪೋತ್ಸವ

15/11/2024, 21:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್ 17ರಂದು ಚಿಕ್ಕಜಾತ್ರಾ ಮಹೋತ್ಸವ ನಡೆಯಲಿದೆ .


ಜಾತ್ರೆ ಪ್ರಯುಕ್ತ ನವೆಂಬರ್ 14ರಂದು ಶ್ರೀಕಂಠಮುಡಿ ಉತ್ಸವ 17ರಂದು ಬೆಳಿಗ್ಗೆ 10. 45ರಿಂದ 11:30 ಗಂಟೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಕ್ಷೇತ್ರಾಧಿಪತಿ ಶ್ರೀ ನಂಜುಂಡೇಶ್ವರರ ರಥಾರೋಹಣ ಹಾಗೂ 19 ರಂದು ರಾತ್ರಿ 7.00 ಗಂಟೆಗೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವವು ಸೇರಿದಂತೆ ಎಲ್ಲಾ ಧಾರ್ಮಿಕ ಕಾರ್ಯಗಳು ದೇವಾಲಯದ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಆಚಾರ್ಯತ್ವದಲ್ಲಿ ನಡೆಯಲಿದೆ. ಚಿಕ್ಕ ಜಾತ್ರೆಯ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತ ಮಹಾಶಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಕೃಪೆಗೆ ಪಾತ್ರರಾಗಬೇಕಾಗಿ ನಂಜನಗೂಡು
ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಎಂ,ಆಡಳಿತಾಧಿಕಾರಿ ಹಾಗೂ ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಹಾಗೂ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ. ವಿನಂತಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು