11:05 AM Thursday13 - February 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್… Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ… ಕಾಂಗ್ರೆಸ್‌ ಸರಕಾರ ಪ್ರಕರಣ ವಾಪಸ್‌ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ:… ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್,… ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ… ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್… ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ.…

ಇತ್ತೀಚಿನ ಸುದ್ದಿ

ನಿಡುವಾಳೆ ಗ್ರಾಪಂ ಉಪ ಚುನಾವಣೆ: ಒಂದು ಸ್ಥಾನಕ್ಕೆ ಸರ್ವಪಕ್ಷದ ಸಹಕಾರದಿಂದ ಕಮಲಮ್ಮ ಆಯ್ಕೆ

16/11/2024, 18:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿಡುವಾಳೆ ಗ್ರಾಮ ಪಂಚಾಯಿತಿಯ ಒಂದು ಸದಸ್ಯರ ಸ್ಥಾನಕ್ಕೆ ನಡೆಯಬೇಕಾಗಿದ್ದ ಉಪಚುನಾವಣೆಗೆ ಸರ್ವ ಪಕ್ಷಗಳಾದ ಸಹಕಾರದಿಂದ ಕಮಲಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಬಿಜೆಪಿ,ಕಾಂಗ್ರೆಸ್, ಸಿಪಿಐ ಜೆಡಿಎಸ್ ಹಾಗೂ ನಿಡುವಾಳೆ ಗ್ರಾಮಸ್ಥರ ಸಹಕಾರದೊಂದಿಗೆ ಕಮಲಮ್ಮ ಅವರ ಅವಿರೋಧವಾಗಿ ಆಯ್ಕೆ ನಡೆದಿದೆ. ಆಡಳಿತಾವಧಿ ಕೇವಲ ಇನ್ನೂ ಒಂದು ವರ್ಷ ಮಾತ್ರ ಇರುವುದರಿಂದ ಸರ್ವ ಪಕ್ಷದವರ ಸಲಹೆ ಹಾಗೂ ಮಾರ್ಗದರ್ಶನದಂತೆ ಕಮಲಮ್ಮ
ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಬಾಳೂರು ಹೋಬಳಿ ಅಧ್ಯಕ್ಷ ಬಿ.ಬಿ. ಮಂಜುನಾಥ್, ಸಿಪಿಐ ತಾಲೂಕು ಕಾರ್ಯದರ್ಶಿ ರಮೇಶ್ ಕೆಳಗೂರು, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಶ್ರೀನಾಥ್ , ಜೆಡಿಎಸ್ ಯುವ ಮುಖಂಡ ಅಭಯ್ ಮರ್ಕಲ್ ಹಾಗೂ ಸ್ಥಳೀಯರಾದ ಸುಧಾಕರ್ ನಿಡುವಾಳೆ , ಎಂ.ಎಲ್. ವಿಜೇಂದ್ರ ಮರ್ಕಲ್, ಬ್ಯಾಂಡ್ ರವಿ ,ಚಂದ್ರಣ್ಣ ಎಚ್.ಆರ್, ಸೀನ , ಯಶ್ವಂತ್, ದಿಲೀಪ್, ಪ್ರದೀಪ್ ಕಾವಲನ್, ಚೇತನ್ ಶರ್ಮ , ವಸಂತ ಜಂಗಲ್,
ಸಂಜಯ್, ಸಂಜೀವ ಉರ್ವಿನ್ ಖಾನ್, ದಿನೇಶ್ ಉರ್ವಿನ್ ಖಾನ್ ,ತನಿಯಪ್ಪ, ಅಶೋಕ್, ಸ್ವಾಮಿ ಮರ್ಕಲ್, ಸಾಗರ್ ಚಂದ್ರು ಆಟೋ ಕೂವೆ ,ಪ್ರಮೋದ್ ,ಮಹೇಶ್ ಬಾಳೂರು, ಲಾರೆನ್ಸ್ ಬಾಳೂರು, ಸಂದೀಪ್ ಬಾಳೂರು, ಪರೀಕ್ಷಿತ್ ಜಾವಳಿ , ಚಂದ್ರಶೇಖರ್ ನಿಡುವಾಳೆ,ಸೀನ ಶಂಕರ ಹೇಮಾವತಿ, ವಿಜಯ್ ಕಲ್ಲಕ್ಕಿ, ರಾಜಕುಮಾರ್ ಕಲ್ಲಕ್ಕಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗುಲಾಬಿ ಹಾಗೂ ನವೀನ್ ಹಾವಳಿ, ಸಚಿನ್ ಮರ್ಕಲ್, ಕಮಲಮ್ಮ ಅವರ ಮಕ್ಕಳಾದ ಆನಂದ, ಉಮೇಶ್, ಅವರ ಮನೆಯವರಾದ ನಾರಾಯಣ ಅವರು ಸಹ ಜೊತೆಯಲ್ಲಿ ಇದ್ದರು. ಚುನಾವಣೆ ಅಧಿಕಾರಿಗಳಾದ ಶಿವರಾಂ, ಗ್ರಾಮ ಪಂಚಾಯತಿ ಪಿಡಿಒ ಮಹೇಶ್, ಬಾಳೂರು ಆರಕ್ಷಕ ಠಾಣ ಸಿಬ್ಬಂದಿಗಳಾದ ನಂದೀಶ್ ಹಾಗೂ ರಾಘವೇಂದ್ರ ಜನ್ನಾಪುರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು